April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಬಂದಾರು : ಇಲ್ಲಿಯ ಕುಂಟಾಲಪಲ್ಕೆಯ ನೆಲ್ಲಿಗೇರು ಎಂಬಲ್ಲಿ ಒಂಟಿ ಸಲಗವು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ಫೆ.19 ರಂದು ರಾತ್ರಿ ನಡೆದಿದೆ.

ಕಾಡಾನೆಯು ಬಾಲಕೃಷ್ಣ ಗೌಡ, ಮೋನಪ್ಪ ಗೌಡರವರ ಗದ್ದೆಯ ಕೃಷಿಗಳಿಗೆ ಅಪಾರ ಹಾನಿ ಮಾಡಿದೆ. ನಂತರ ರಾಮಣ್ಣ ಗೌಡ ರವರ ತೋಟದ ಕಬ್ಬು, ಬಾಳೆ ಗಿಡಗಳನ್ನು ನಾಶ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದೆ.

Related posts

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya

ಪಡಂಗಡಿ ಗ್ರಾ.ಪಂ. ಗ್ರಂಥಾಲಯಕ್ಕೆ ಪ್ರವೀಣ್ ರೈ ರವರಿಂದ 54 ಪುಸ್ತಕಗಳ ಕೊಡುಗೆ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya
error: Content is protected !!