23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಬಂದಾರು : ಇಲ್ಲಿಯ ಕುಂಟಾಲಪಲ್ಕೆಯ ನೆಲ್ಲಿಗೇರು ಎಂಬಲ್ಲಿ ಒಂಟಿ ಸಲಗವು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ಫೆ.19 ರಂದು ರಾತ್ರಿ ನಡೆದಿದೆ.

ಕಾಡಾನೆಯು ಬಾಲಕೃಷ್ಣ ಗೌಡ, ಮೋನಪ್ಪ ಗೌಡರವರ ಗದ್ದೆಯ ಕೃಷಿಗಳಿಗೆ ಅಪಾರ ಹಾನಿ ಮಾಡಿದೆ. ನಂತರ ರಾಮಣ್ಣ ಗೌಡ ರವರ ತೋಟದ ಕಬ್ಬು, ಬಾಳೆ ಗಿಡಗಳನ್ನು ನಾಶ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದೆ.

Related posts

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕಲಾ ಸಿಂಚನ- 2025 ಜಾನಪದ ನೃತ್ಯ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ.

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya
error: Content is protected !!