25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಬಂದಾರು : ಇಲ್ಲಿಯ ಕುಂಟಾಲಪಲ್ಕೆಯ ನೆಲ್ಲಿಗೇರು ಎಂಬಲ್ಲಿ ಒಂಟಿ ಸಲಗವು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ಫೆ.19 ರಂದು ರಾತ್ರಿ ನಡೆದಿದೆ.

ಕಾಡಾನೆಯು ಬಾಲಕೃಷ್ಣ ಗೌಡ, ಮೋನಪ್ಪ ಗೌಡರವರ ಗದ್ದೆಯ ಕೃಷಿಗಳಿಗೆ ಅಪಾರ ಹಾನಿ ಮಾಡಿದೆ. ನಂತರ ರಾಮಣ್ಣ ಗೌಡ ರವರ ತೋಟದ ಕಬ್ಬು, ಬಾಳೆ ಗಿಡಗಳನ್ನು ನಾಶ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದೆ.

Related posts

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya

ಮಾಗಡಿ ಕನ್ನಡ ಪರ ಸಂಘಟನೆಗಳ ಸದಸ್ಯರ ಧರ್ಮಸ್ಥಳ ಭೇಟಿ

Suddi Udaya

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!