September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

ಬಳಂಜ: ಬಿವಿಎಲ್ ಬಳಂಜ ವಾಲಿಬಾಲ್ ಕ್ಲಬ್ ವತಿಯಿಂದ, ದಿಮಿಸೋಲೆ ತಂಡದ ಸಹಕಾರದಲ್ಲಿ ನಡೆದ ವಾಲಿಬಾಲ್ ಪಂದ್ಯದಲ್ಲಿ ಸಂತೋಷ್ ಪಿ ಕೋಟ್ಯಾನ್ ಮಾಲಕತ್ವದ ಕೋಟ್ಯಾನ್ ರಾಕರ್ಸ್ ತಂಡವು ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

ವಿಜೇತ ತಂಡದಲ್ಲಿ ನಾಯಕ ಸುರೇಶ್ ಪೂಜಾರಿ ಹೇವ,ನಿತೇಶ್ ಹುಂಬೆಜೆ,ಪುರಂದರ ಪೂಜಾರಿ ಪೆರಾಜೆ,ಭಾಸ್ಕರ ಶೆಟ್ಟಿ ,ರಂಜಿತ್,ರಾಜೇಶ್,ಅನ್ವಿತ್ ಇದ್ದರು.

ಬಳಂಜ ವಾಲಿಬಾಲ್ ಕ್ಲಬ್ ನ ಅಧ್ಯಕ್ಷ ರಾಕೇಶ್ ಹೆಗ್ಡೆ,ದಿಮಿಸೋಲೆ ತಂಡದ ಸಂಚಾಲಕ ಯಶೋಧರ ಶೆಟ್ಟಿ ಹಾಗೂ ತಂಡದ ಸದಸ್ಯರು, ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya
error: Content is protected !!