37.3 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಹಾಗೂ ಪದಾಧಿಕಾರಿಗಳ ಸಮಾವೇಶ ಮತ್ತು ಕಾರ್ಯಾಗಾರ ಫೆ.20ರಂದು ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಆಯೋಜನೆ ಗೊಂಡಿದೆ.

ಜಿಲ್ಲೆ, ತಾಲೂಕು ಶಾಖೆಗಳ ನಿರ್ದೇಶಕ, ಸದಸ್ಯರು, ಪದಾಧಿಕಾರಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಖಜಾಂಜಿ ಸಂಜೀವ ನಾರಾಯಣ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್ ಕುಮಾರ್, ನಿರ್ದೇಶಕರಾದ ವಿಶ್ವ ಕೆ, ಗಾಯತ್ರಿ, ಗಣೇಶ್, ರವಿಕುಮಾರ್ ಬಿ.ಆರ್., ಸುರೇಶ ಎಂ. ಚಂದ್ರಶೇಖರ, , ಮಧು ಕುಮಾರ್ ಡಿ.ಪಿ., ರತ್ನಾವತಿ ಪಿ., ಸಿದ್ದೇಶ್, ಡಿ ಕೃಷ್ಣ, ರಾಜೇಶ್ ಪೆರಿಂಜೆ, ಅಮಿತಾನಂದ ಹೆಗ್ಡೆ, ರಮೇಶ್, ಸುಭಾಶ್ಚಂದ್ರ ಪೂಜಾರಿ, ವಿಜೇತ್ ಜೈನ್, ಹಾಗೂ ಸದಸ್ಯರು ಭಾಗವಹಿಸಿದ್ದರು.

Related posts

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya

ಅರಸಿನಮಕ್ಕಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya
error: Content is protected !!