23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಹಾಗೂ ಪದಾಧಿಕಾರಿಗಳ ಸಮಾವೇಶ ಮತ್ತು ಕಾರ್ಯಾಗಾರ ಫೆ.20ರಂದು ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಆಯೋಜನೆ ಗೊಂಡಿದೆ.

ಜಿಲ್ಲೆ, ತಾಲೂಕು ಶಾಖೆಗಳ ನಿರ್ದೇಶಕ, ಸದಸ್ಯರು, ಪದಾಧಿಕಾರಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಖಜಾಂಜಿ ಸಂಜೀವ ನಾರಾಯಣ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್ ಕುಮಾರ್, ನಿರ್ದೇಶಕರಾದ ವಿಶ್ವ ಕೆ, ಗಾಯತ್ರಿ, ಗಣೇಶ್, ರವಿಕುಮಾರ್ ಬಿ.ಆರ್., ಸುರೇಶ ಎಂ. ಚಂದ್ರಶೇಖರ, , ಮಧು ಕುಮಾರ್ ಡಿ.ಪಿ., ರತ್ನಾವತಿ ಪಿ., ಸಿದ್ದೇಶ್, ಡಿ ಕೃಷ್ಣ, ರಾಜೇಶ್ ಪೆರಿಂಜೆ, ಅಮಿತಾನಂದ ಹೆಗ್ಡೆ, ರಮೇಶ್, ಸುಭಾಶ್ಚಂದ್ರ ಪೂಜಾರಿ, ವಿಜೇತ್ ಜೈನ್, ಹಾಗೂ ಸದಸ್ಯರು ಭಾಗವಹಿಸಿದ್ದರು.

Related posts

ಪಡ್ಡಂದಡ್ಕ: ಕುರುಂಬಡ್ಕ ನಿವಾಸಿ ಕಬ್ಬು ನಿಧನ

Suddi Udaya

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

Suddi Udaya

ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರಕ್ಕೆ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ರವರಿಂದ ರೂ.1.50ಲಕ್ಷ ದೇಣಿಗೆ

Suddi Udaya

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

Suddi Udaya
error: Content is protected !!