September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಹಾಗೂ ಪದಾಧಿಕಾರಿಗಳ ಸಮಾವೇಶ ಮತ್ತು ಕಾರ್ಯಾಗಾರ ಫೆ.20ರಂದು ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಆಯೋಜನೆ ಗೊಂಡಿದೆ.

ಜಿಲ್ಲೆ, ತಾಲೂಕು ಶಾಖೆಗಳ ನಿರ್ದೇಶಕ, ಸದಸ್ಯರು, ಪದಾಧಿಕಾರಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಖಜಾಂಜಿ ಸಂಜೀವ ನಾರಾಯಣ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್ ಕುಮಾರ್, ನಿರ್ದೇಶಕರಾದ ವಿಶ್ವ ಕೆ, ಗಾಯತ್ರಿ, ಗಣೇಶ್, ರವಿಕುಮಾರ್ ಬಿ.ಆರ್., ಸುರೇಶ ಎಂ. ಚಂದ್ರಶೇಖರ, , ಮಧು ಕುಮಾರ್ ಡಿ.ಪಿ., ರತ್ನಾವತಿ ಪಿ., ಸಿದ್ದೇಶ್, ಡಿ ಕೃಷ್ಣ, ರಾಜೇಶ್ ಪೆರಿಂಜೆ, ಅಮಿತಾನಂದ ಹೆಗ್ಡೆ, ರಮೇಶ್, ಸುಭಾಶ್ಚಂದ್ರ ಪೂಜಾರಿ, ವಿಜೇತ್ ಜೈನ್, ಹಾಗೂ ಸದಸ್ಯರು ಭಾಗವಹಿಸಿದ್ದರು.

Related posts

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya

ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya
error: Content is protected !!