September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

ಬೆಳ್ತಂಗಡಿ : ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿಯ ಅಂಬುಲೆನ್ಸ್ ಚಾಲಕನಾಗಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ವಾಹನ ಚಾಲಕನಾಗಿ ಸುಮಾರು 26 ವರ್ಷಗಳ ಸುಧೀರ್ಘ ಸೇವೆಯ ನಂತರ ಸರ್ಕಾರಿ ಸೇವೆಗೆ ವಯೋ ನಿವೃತ್ತಿ ಹೊಂದಿದ ಅಬ್ದುಲ್ ರಝಾಕ್ ಅವರಿಗೆ ವಿದಾಯ ಕೂಟ ಕಾರ್ಯಕ್ರಮ ಫೆ. 19 ರಂದು ತಾಲೂಕು ಆರೋಗ್ಯಾಧಿಕಾರಿ ಕಛೇರಿಯಲ್ಲಿ ಎಲ್ಲಾ ಗಣ್ಯ ವೈದ್ಯಾಧಿಕಾರಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ, ಸುಳ್ಯ ತಾಲೂಕು ಆರೋಗ್ಯಾಧಿಕಾರಿ, ಹಾಗೂ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಗಳು ಭಾಗವಹಿಸಿ ಶುಭ ಕೋರಿದರು. ತಾಲೂಕು ಆಸ್ಪತ್ರೆ ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸಿಬ್ಬಂದಿಗಳು ಎಲ್ಲಾ ವೈದ್ಯಾಧಿಕಾರಿಗಳು ಭಾಗವಹಿಸಿ, ವೃತ್ತಿಯಲ್ಲಿ ಸೌಮ್ಯ ಸ್ವಭಾವ, ನಿಷ್ಠೆ, ಸಮಯಪ್ರಜ್ಞೆ, ಅಪಘಾತ ರಹಿತ ಉತ್ತಮ ಚಾಲನೆಯ ಸೇವೆಯನ್ನು ಪ್ರಶಾಂಸಿಸಿ ಶಾಲು, ಫಲಪುಷ್ಪ ನೀಡಿ ಗೌರವಿಸಲಾಯಿತು.

Related posts

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya

ಮೈರೋಳ್ತಡ್ಕ ಶಾಲಾ ಅಮೃತಮಹೋತ್ಸವ ಪ್ರಯುಕ್ತ ಆಧಾರ್ ನೋಂದಣಿ-ತಿದ್ದುಪಡಿ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

Suddi Udaya

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

Suddi Udaya
error: Content is protected !!