July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

ಬೆಳ್ತಂಗಡಿ : ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿಯ ಅಂಬುಲೆನ್ಸ್ ಚಾಲಕನಾಗಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ವಾಹನ ಚಾಲಕನಾಗಿ ಸುಮಾರು 26 ವರ್ಷಗಳ ಸುಧೀರ್ಘ ಸೇವೆಯ ನಂತರ ಸರ್ಕಾರಿ ಸೇವೆಗೆ ವಯೋ ನಿವೃತ್ತಿ ಹೊಂದಿದ ಅಬ್ದುಲ್ ರಝಾಕ್ ಅವರಿಗೆ ವಿದಾಯ ಕೂಟ ಕಾರ್ಯಕ್ರಮ ಫೆ. 19 ರಂದು ತಾಲೂಕು ಆರೋಗ್ಯಾಧಿಕಾರಿ ಕಛೇರಿಯಲ್ಲಿ ಎಲ್ಲಾ ಗಣ್ಯ ವೈದ್ಯಾಧಿಕಾರಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ, ಸುಳ್ಯ ತಾಲೂಕು ಆರೋಗ್ಯಾಧಿಕಾರಿ, ಹಾಗೂ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಗಳು ಭಾಗವಹಿಸಿ ಶುಭ ಕೋರಿದರು. ತಾಲೂಕು ಆಸ್ಪತ್ರೆ ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸಿಬ್ಬಂದಿಗಳು ಎಲ್ಲಾ ವೈದ್ಯಾಧಿಕಾರಿಗಳು ಭಾಗವಹಿಸಿ, ವೃತ್ತಿಯಲ್ಲಿ ಸೌಮ್ಯ ಸ್ವಭಾವ, ನಿಷ್ಠೆ, ಸಮಯಪ್ರಜ್ಞೆ, ಅಪಘಾತ ರಹಿತ ಉತ್ತಮ ಚಾಲನೆಯ ಸೇವೆಯನ್ನು ಪ್ರಶಾಂಸಿಸಿ ಶಾಲು, ಫಲಪುಷ್ಪ ನೀಡಿ ಗೌರವಿಸಲಾಯಿತು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಬಿವೋಕ್‌ ವಿದ್ಯಾರ್ಥಿಗಳಿಗೆ ವರ್ಡ್‌ಪ್ರೆಸ್‌ ಕಾರ್ಯಾಗಾರ

Suddi Udaya

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

Suddi Udaya

ಮೇಲಂತಬೆಟ್ಟು : ಕೆಲ್ಲಕೆರೆ ಕೊರಗ ಸಮುದಾಯದ ಕಾಲೋನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಅದ್ಧೂರಿಯ ಚಾಲನೆ: ಸುಶಾಸನ’ ಆಡಳಿತ ಕಾಯಾ೯ಲಯ, ‘ಸುರಭಿ’ ಬ್ರಹ್ಮಕಲಶೋತ್ಸವ ಕಾಯಾ೯ಲಯ, ‘ಸಮೃದ್ಧಿ’ ಹಸಿರುವಾಣಿ ಉಗ್ರಾಣ, ‘ಸುಪ್ರಸಾದ’ ಭೋಜನ ಶಾಲೆ, ‘ಸುರುಚಿ’ ಪಾಕಶಾಲೆ ಉದ್ಘಾಟನೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ರವರಿಗೆ ‘ಆಯುಷ್ ಭೂಷಣ’ ಪುರಸ್ಕಾರ

Suddi Udaya
error: Content is protected !!