September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

ಬೆಳ್ತಂಗಡಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಗರ್ಡಾಡಿಯ ಶಕ್ತಿಕೇಂದ್ರ ಪ್ರಮುಖ್ ದಿನಕರ ಕುಲಾಲ್, ನಿಟ್ಟಡೆಯ ಶಕ್ತಿ ಕೇಂದ್ರ ಪ್ರಮುಖ್ ಜನಾರ್ದನ ಪೂಜಾರಿ, ಅನಿಲ್ ರಾಜ್, ಪಡಂಗಡಿ ಶಕ್ತಿ ಕೇಂದ್ರ ಪ್ರಮುಖ್ ಅಶ್ವಿತ್ ಕುಲಾಲ್, ಅಭಿಜಿತ್ ಪಾಲ್ಗೊಂಡಿದ್ದಾರೆ.

ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ತೀರ್ಥ ಸ್ನಾನ ಮಾಡಿ ಜೀವಮಾನದ ಭಾಗ್ಯವನ್ನು ನೆನೆದು ಪುನೀತರಾಗಿದ್ದಾರೆ.

Related posts

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

Suddi Udaya

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣಕ್ಕೆ ತಿರುವು: ಪ್ರೇಮ ಪ್ರಕರಣ ವೈಫಲ್ಯ ಶಂಕೆ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಕರಣ ದಾಖಲು

Suddi Udaya

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

Suddi Udaya

ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ

Suddi Udaya
error: Content is protected !!