24.4 C
ಪುತ್ತೂರು, ಬೆಳ್ತಂಗಡಿ
June 8, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಮುಂಡೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಮಾನಂದ ಸಾಲಿಯಾನ್ ಮುಂಡೂರು, ಸದಸ್ಯರಾಗಿ ಹರಿಶ್ಚಂದ್ರ ಹೆಗ್ಡೆ, ಶ್ರೀಮತಿ ನೀತಾ ಮಹೇಶ್ ಕುಮಾರ್, ಶ್ರೀಮತಿ ಪುಷ್ಪಾ ಶೆಟ್ಟಿ, ಅಶೋಕ್ ಕುಮಾರ್ ಕೊಡಕ್ಕಲ್, ರುಕ್ಮಯ ನಾಯ್ಕ, ರಮೇಶ್ ದೇವಾಡಿಗ, ಪುರಂದರ ಆಚಾರ್ಯ ನೇಮಕವಾಗಿದ್ದಾರೆ. ಅರ್ಚಕರಾಗಿ ಅರವಿಂದ ಭಟ್ ಕಾಯ೯ನಿವ೯ಹಿಸುತ್ತಿದ್ದಾರೆ.

Related posts

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya

ಬಿಜೆಪಿ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಆಯ್ಕೆ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!