23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಚಂಡಿಕಾ ಹೋಮ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಫೆ.21 ರಂದು ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರಗಲಿರುವುದು.


ಇಂದು ಬೆಳಿಗ್ಗೆ ಪುಣ್ಯಾಹ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ ಮಧ್ಯಾಹ್ನ ಚಂಡಿಕಾ ಹೋಮದ ಪೂರ್ಣಾಹುತಿ, ಮಹಾಪೂಜೆ, ಅನ್ನಸಂತರ್ಪಣೆ ಜರುಗಿತು.

ಈ ಸಂದರ್ಭದಲ್ಲಿ ಶ್ರೀ ವನದುರ್ಗಾ ಸೇವಾ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಪಿಲಿಕಬೆ, ಆಡಳಿತ ಮಂಡಳಿಯ ಅಧ್ಯಕ್ಷ ಪದ್ಮಯ್ಯ ಬಾರಿಗಾ, ಟ್ರಸ್ಟ್ ಸದಸ್ಯರು, ಅರ್ಚಕರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಸಂಜೆ ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ರಂಗಪೂಜೆ, ರಾತ್ರಿ 9ಕ್ಕೆ ತುಳುವೆರೆ ಉಡಲ್ ಜೋಡುಕಲ್ಲು ಕಲಾವಿದರಿಂದ ತನಿಯಜ್ಜೆ ತುಳು ವಿನೂತನ ಶೈಲಿಯ ನಾಟಕ ನಡೆಯಲಿದೆ.

Related posts

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಗೆ ಅಭಿನಂದನೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

Suddi Udaya
error: Content is protected !!