30.2 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

ಉಜಿರೆ: ಉಜಿರೆ ಗ್ರಾಮದ ಅರಿಪ್ಪಾಡಿ ಮಠದ ನಿವಾಸಿ ಬಾಲಕೃಷ್ಣ ಅರಿಪ್ಪಾಡಿತ್ತಾಯ ( 84ವ ) ಅವರು ವಯೋ ಸಹಜ ಅಸೌಖ್ಯದಿಂದ ಇಂದು ಬೆಳಗ್ಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಗ್ರಾಮ ಗ್ರಾಮಕರಣಿಕರಾಗಿ ಬೆಳ್ತಂಗಡಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸೇವೆ ಸಲ್ಲಿಸಿ, ಎಲ್ಲರ ಪ್ರೀತಿ -ವಿಶ್ವಾಸಕ್ಕೆ ಪಾತ್ರರಾಗಿದ್ದರು. ಉಜಿರೆಯಲ್ಲಿ ಅರಿಪ್ಪಾಡಿ ಕಾಂಪ್ಲೆಕ್ಸ್ ಎಂಬ ವಾಣಿಜ್ಯ ಸಂಕೀರ್ಣ ನಿಮಿ೯ಸಿ ಅದನ್ನು ನಿವ೯ಹಿಸಿಕೊಂಡು ಬಂದಿದ್ದರು.
ಮೃತರು ಎರಡು ಗಂಡು, ಎರಡು ಹೆಣ್ಣು ಮಕ್ಕಳು ಬಂಧು ವಗ೯ದವರನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ಬೆಳಾಲು ಪ್ರೌಢಶಾಲೆ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ

Suddi Udaya

ಮಾಲಾಡಿ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

Suddi Udaya
error: Content is protected !!