September 6, 2026
Uncategorized

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

ಉಜಿರೆ: ಉಜಿರೆ ಗ್ರಾಮದ ಅರಿಪ್ಪಾಡಿ ಮಠದ ನಿವಾಸಿ ಬಾಲಕೃಷ್ಣ ಅರಿಪ್ಪಾಡಿತ್ತಾಯ ( 84ವ ) ಅವರು ವಯೋ ಸಹಜ ಅಸೌಖ್ಯದಿಂದ ಇಂದು ಬೆಳಗ್ಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಗ್ರಾಮ ಗ್ರಾಮಕರಣಿಕರಾಗಿ ಬೆಳ್ತಂಗಡಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸೇವೆ ಸಲ್ಲಿಸಿ, ಎಲ್ಲರ ಪ್ರೀತಿ -ವಿಶ್ವಾಸಕ್ಕೆ ಪಾತ್ರರಾಗಿದ್ದರು. ಉಜಿರೆಯಲ್ಲಿ ಅರಿಪ್ಪಾಡಿ ಕಾಂಪ್ಲೆಕ್ಸ್ ಎಂಬ ವಾಣಿಜ್ಯ ಸಂಕೀರ್ಣ ನಿಮಿ೯ಸಿ ಅದನ್ನು ನಿವ೯ಹಿಸಿಕೊಂಡು ಬಂದಿದ್ದರು.
ಮೃತರು ಎರಡು ಗಂಡು, ಎರಡು ಹೆಣ್ಣು ಮಕ್ಕಳು ಬಂಧು ವಗ೯ದವರನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಜಡಿಮಳೆ: ಧರ್ಮಸ್ಥಳ ಪಂಜುರ್ಲಿ ಗುರಿ ಶ್ರೀನಿವಾಸ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಮನೆಗೆ ಹಾನಿ

Suddi Udaya

ಅರಸಿನಮಕ್ಕಿ: ಪುರೋಹಿತ ಅನಂತ ವೀರೇಶ್ವರ ತಾಮ್ಹನ್ಕಾರ್ ನಿಧನ

Suddi Udaya

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 17ನೇ ಬಜೆಟ್ ಸರ್ವರಿಗೂ ಸಮಪಾಲು ನೀಡಿರುವ ಐತಿಹಾಸಿಕ ಬಜೆಟ್: ರಕ್ಷಿತ್ ಶಿವರಾಂ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya
error: Content is protected !!