25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

ಉಜಿರೆ: ಉಜಿರೆ ಗ್ರಾಮದ ಅರಿಪ್ಪಾಡಿ ಮಠದ ನಿವಾಸಿ ಬಾಲಕೃಷ್ಣ ಅರಿಪ್ಪಾಡಿತ್ತಾಯ ( 84ವ ) ಅವರು ವಯೋ ಸಹಜ ಅಸೌಖ್ಯದಿಂದ ಇಂದು ಬೆಳಗ್ಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಗ್ರಾಮ ಗ್ರಾಮಕರಣಿಕರಾಗಿ ಬೆಳ್ತಂಗಡಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸೇವೆ ಸಲ್ಲಿಸಿ, ಎಲ್ಲರ ಪ್ರೀತಿ -ವಿಶ್ವಾಸಕ್ಕೆ ಪಾತ್ರರಾಗಿದ್ದರು. ಉಜಿರೆಯಲ್ಲಿ ಅರಿಪ್ಪಾಡಿ ಕಾಂಪ್ಲೆಕ್ಸ್ ಎಂಬ ವಾಣಿಜ್ಯ ಸಂಕೀರ್ಣ ನಿಮಿ೯ಸಿ ಅದನ್ನು ನಿವ೯ಹಿಸಿಕೊಂಡು ಬಂದಿದ್ದರು.
ಮೃತರು ಎರಡು ಗಂಡು, ಎರಡು ಹೆಣ್ಣು ಮಕ್ಕಳು ಬಂಧು ವಗ೯ದವರನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು

Suddi Udaya

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ- ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಾರೀ ಗಾಳಿ-ಮಳೆ: ನಾವೂರು ನಾಗಜೆ ಯಮನಾ ರವರ ಮನೆಗೆ ಬಿದ್ದ ಬೃಹತ್ ಗಾತ್ರದ ಮರ: ಅಪಾರ ಹಾನಿ

Suddi Udaya

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

Suddi Udaya

ಪಟ್ರಮೆ: ಅಲಂಗೂರು ನಿವಾಸಿ ಶ್ರೀಧರ ಗೌಡ (ಕಾಂತಪ್ಪಗೌಡ) ನಿಧನ

Suddi Udaya
error: Content is protected !!