23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ನಿವಾಸಿ ರಘು ನಿಧನ

ಕಲ್ಮoಜ : ಕಲ್ಮಂಜ ಗ್ರಾಮ ನಿವಾಸಿ ರಘು (62 ವರ್ಷ )ಅವರು ಅಲ್ಪಕಾಲದ ಅನಾರೋಗ್ಯದಿಂದ ಫೆ 19 ರಂದು ನಿಧನರಾದರು.

ಮೃತರು ಪತ್ನಿ ಸುಂದರಿ, ಮಕ್ಕಳಾದ ಧನಂಜಯ, ಮಧುರಾಜ್, ಲೋಹಿತ್, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಆಪ್ತ ಸಹಾಯಕರಾದ ವಿನೋದ್ ರಾಜ್ , ಹಾಗೂ ನಳಿನಿ, ಬಂಧು ಮಿತ್ರರು, ಕುಟುಂಬಸ್ಥರನ್ನು ಅಗಲಿದ್ದಾರೆ.

ಶಾಸಕರಾದ ಹರೀಶ್ ಪೂಂಜರವರು ಹಾಗೂ ವಿವಿಧ ಕ್ಷೇತ್ರದ ಗಣ್ಯರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಮೃತರ ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

Related posts

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya

ಗುರುವಾಯನಕೆರೆ ಯರ್ಡೂರು ರಾಮನಗರದ ಮನೆಯೊಂದಕ್ಕೆಹಾಡುಹಗಲೇ ನುಗ್ಗಿದ ಕಳ್ಳರು: ರೂ.15 ಸಾವಿರ ನಗದು, 50 ಸಾವಿರ ಮೌಲ್ಯದ ಚಿನ್ನದ ಸರ ಕಳವು

Suddi Udaya

ಬೆಳ್ತಂಗಡಿ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.92.89 ಕೋಟಿ ವಾರ್ಷಿಕ ವ್ಯವಹಾರ, ರೂ.43 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya

ಗಾಳಿ ಮಳೆಗೆ ಕೂತ್ರೋಟ್ಟು ನಿವಾಸಿ ಗಿರಿಜಾ ಅವರ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!