August 10, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

ಕೊಕ್ಕಡ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಾಯರ್ತಡ್ಕ ಕಳೆಂಜ ಗಾಳಿತೋಟ ಎಂಬಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡಿರುವ ಘಟನೆ ಗುರುವಾರದಂದು ಮಧ್ಯಾಹ್ನ ನಡೆದಿದೆ.

ಭಜರಂಗದಳ ಹಾಗೂ ಹಿಂದೂ ಕಾರ್ಯಕರ್ತರ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಆಟೋ ರಿಕ್ಷಾ ಮತ್ತು ಗೋವನ್ನು ವಶಪಡಿಸಿಕೊಂಡು, ಕಳೆಂಜದಲ್ಲಿರುವ ಗೋಶಾಲೆಗೆ ಗೋವನ್ನು ಒಪ್ಪಿಸಲಾಗಿದೆ.

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಲಾಲು ವರ್ಕಿ ಕುದ್ದ ಮತ್ತು ಇಪನ್ ಯಾನೆ ಇರಾನಿ ಕುದ್ದ ಎಂಬವರನ್ನು ಧರ್ಮಸ್ಥಳ ಪೋಲಿಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya

ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya
error: Content is protected !!