25.6 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

ಬೆಳ್ತಂಗಡಿ: ಕೊಕ್ಕಡ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕುದ್ರಾಯ ಸಮೀಪದ ಬೋಳಿಯಾರು ಎಂಬಲ್ಲಿ ಮೋರಿಯ ತಡೆಗೋಡೆ ಕುಸಿದು ಬಿದ್ದು ಕಾಲಗಳೇ ಕಳೆದು ಹೋಗಿದ್ದು ಇದೀಗ ರಸ್ತೆಯ ಬದಿಯ ವರೆಗೆ ಕುಸಿದಿದ್ದು ಅಪಾಯಕಾರಿಯಾಗಿದೆ.

ಈ ಹೆದ್ದಾರಿಯಲ್ಲಿ ವಾಹನ ದಟ್ಟನೆ ಅಧಿಕವಾಗಿದ್ದು ರಾತ್ರಿ ವೇಳೆ ರಸ್ತೆ ಬದಿ ಕುಸಿದಿರುವುದು ಗೋಚರಿಸದ್ದಂತಿದೆ. ಮಹಾ ಶಿವರಾತ್ರಿ ಸಂದರ್ಭದಲ್ಲಿ ಅಧಿಕ ವಾಹನಗಳು ಬರುವ ಸಾಧ್ಯತೆ ಹೆಚ್ಚಿದ್ದು, ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಅಪಾಯ ಸಂಭವಿಸುವ ಮುನ್ನವೇ ಸಂಬಂಧ ಪಟ್ಟ ಇಲಾಖೆಯವರು ಈ ಬಗ್ಗೆ ಗಮನ ಹರಿಸಿ ಸಮಸ್ಯೆಯನ್ನು ಸರಿದೂಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

Suddi Udaya

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya
error: Content is protected !!