22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

ಬೆಳ್ತಂಗಡಿ: ಕೊಕ್ಕಡ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕುದ್ರಾಯ ಸಮೀಪದ ಬೋಳಿಯಾರು ಎಂಬಲ್ಲಿ ಮೋರಿಯ ತಡೆಗೋಡೆ ಕುಸಿದು ಬಿದ್ದು ಕಾಲಗಳೇ ಕಳೆದು ಹೋಗಿದ್ದು ಇದೀಗ ರಸ್ತೆಯ ಬದಿಯ ವರೆಗೆ ಕುಸಿದಿದ್ದು ಅಪಾಯಕಾರಿಯಾಗಿದೆ.

ಈ ಹೆದ್ದಾರಿಯಲ್ಲಿ ವಾಹನ ದಟ್ಟನೆ ಅಧಿಕವಾಗಿದ್ದು ರಾತ್ರಿ ವೇಳೆ ರಸ್ತೆ ಬದಿ ಕುಸಿದಿರುವುದು ಗೋಚರಿಸದ್ದಂತಿದೆ. ಮಹಾ ಶಿವರಾತ್ರಿ ಸಂದರ್ಭದಲ್ಲಿ ಅಧಿಕ ವಾಹನಗಳು ಬರುವ ಸಾಧ್ಯತೆ ಹೆಚ್ಚಿದ್ದು, ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಅಪಾಯ ಸಂಭವಿಸುವ ಮುನ್ನವೇ ಸಂಬಂಧ ಪಟ್ಟ ಇಲಾಖೆಯವರು ಈ ಬಗ್ಗೆ ಗಮನ ಹರಿಸಿ ಸಮಸ್ಯೆಯನ್ನು ಸರಿದೂಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ಲಾಯಿಲ: ಬಜಕ್ಕಿರೆಸಾಲು ಬಳಿ ಚಿರತೆ ಓಡಾಟ

Suddi Udaya

ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ಬಂದಾರು : ಪೆರ್ಲ -ಬೈಪಾಡಿಯಲ್ಲಿ ನೂತನ ಶಾಖಾ ಅಂಚೆ ಕಚೇರಿ ಉದ್ಘಾಟನೆ

Suddi Udaya
error: Content is protected !!