25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

ಬೆಳ್ತಂಗಡಿ: ಕೊಕ್ಕಡ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕುದ್ರಾಯ ಸಮೀಪದ ಬೋಳಿಯಾರು ಎಂಬಲ್ಲಿ ಮೋರಿಯ ತಡೆಗೋಡೆ ಕುಸಿದು ಬಿದ್ದು ಕಾಲಗಳೇ ಕಳೆದು ಹೋಗಿದ್ದು ಇದೀಗ ರಸ್ತೆಯ ಬದಿಯ ವರೆಗೆ ಕುಸಿದಿದ್ದು ಅಪಾಯಕಾರಿಯಾಗಿದೆ.

ಈ ಹೆದ್ದಾರಿಯಲ್ಲಿ ವಾಹನ ದಟ್ಟನೆ ಅಧಿಕವಾಗಿದ್ದು ರಾತ್ರಿ ವೇಳೆ ರಸ್ತೆ ಬದಿ ಕುಸಿದಿರುವುದು ಗೋಚರಿಸದ್ದಂತಿದೆ. ಮಹಾ ಶಿವರಾತ್ರಿ ಸಂದರ್ಭದಲ್ಲಿ ಅಧಿಕ ವಾಹನಗಳು ಬರುವ ಸಾಧ್ಯತೆ ಹೆಚ್ಚಿದ್ದು, ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಅಪಾಯ ಸಂಭವಿಸುವ ಮುನ್ನವೇ ಸಂಬಂಧ ಪಟ್ಟ ಇಲಾಖೆಯವರು ಈ ಬಗ್ಗೆ ಗಮನ ಹರಿಸಿ ಸಮಸ್ಯೆಯನ್ನು ಸರಿದೂಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

Suddi Udaya

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!