32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

ಪರೀಕ ಆತ್ರಾಡಿ ಮಸೀದಿಯಿಂದ ಆರಂಭಿಸಿ ಶ್ರೀ ಶ್ರೀನಿವಾಸ ದೇವಸ್ಥಾನದವರೆಗೆ ಮಹತ್ವಾಕಾಂಕ್ಷೆಯ ಮಾರ್ಗದ ಅಗಲೀಕರಣದೊಂದಿಗೆ ಡಾಮರೀಕರಣದ ಕೆಲಸಕ್ಕೆ ಶ್ರೀ ದೇವರ ಪ್ರಸಾದ ಹಾಕಿ ಅರ್ಚಕರು ಕಾಯಿ ಒಡೆಯುವ ಮೂಲಕ ಇಂದು ಚಾಲನೆಗೊಳಿಸಲಾಯಿತು.


ವಿನಯ ಕುಮಾರ್ ಸೆೊರಕೆ ಯವರ ಶಿಫಾರಸಿನೊಂದಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ ಯವರ ಅನುದಾನದಲ್ಲಿ, ಗುತ್ತಿಗೆದಾರರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ ರವರ ಸತತ ಪ್ರಯತ್ನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಇಸ್ಮಾಯಿಲ್ ರವರ ಮುತುವರ್ಜಿಯಲ್ಲಿ ಕೆಲಸವು ಕಾರ್ಯಗತಗೊಂಡಿದೆ.


ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ, ಇಸ್ಮಾಯಿಲ್, ಸೋಮನಾಥ್ ಶೆಟ್ಟಿ , ಡಾ. ಗೋಪಾಲ್ ಪೂಜಾರಿ, ಡಾ ಶೋಭಿತ್ ಶೆಟ್ಟಿ, ಪ್ರವೀಣ್ ಕುಮಾರ್ , ಹಾಜಿ ಅಬೂಬಕ್ಕರ್ , ಸೌಖ್ಯವನ ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!