23.6 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

ಪರೀಕ ಆತ್ರಾಡಿ ಮಸೀದಿಯಿಂದ ಆರಂಭಿಸಿ ಶ್ರೀ ಶ್ರೀನಿವಾಸ ದೇವಸ್ಥಾನದವರೆಗೆ ಮಹತ್ವಾಕಾಂಕ್ಷೆಯ ಮಾರ್ಗದ ಅಗಲೀಕರಣದೊಂದಿಗೆ ಡಾಮರೀಕರಣದ ಕೆಲಸಕ್ಕೆ ಶ್ರೀ ದೇವರ ಪ್ರಸಾದ ಹಾಕಿ ಅರ್ಚಕರು ಕಾಯಿ ಒಡೆಯುವ ಮೂಲಕ ಇಂದು ಚಾಲನೆಗೊಳಿಸಲಾಯಿತು.


ವಿನಯ ಕುಮಾರ್ ಸೆೊರಕೆ ಯವರ ಶಿಫಾರಸಿನೊಂದಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ ಯವರ ಅನುದಾನದಲ್ಲಿ, ಗುತ್ತಿಗೆದಾರರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ ರವರ ಸತತ ಪ್ರಯತ್ನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಇಸ್ಮಾಯಿಲ್ ರವರ ಮುತುವರ್ಜಿಯಲ್ಲಿ ಕೆಲಸವು ಕಾರ್ಯಗತಗೊಂಡಿದೆ.


ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ, ಇಸ್ಮಾಯಿಲ್, ಸೋಮನಾಥ್ ಶೆಟ್ಟಿ , ಡಾ. ಗೋಪಾಲ್ ಪೂಜಾರಿ, ಡಾ ಶೋಭಿತ್ ಶೆಟ್ಟಿ, ಪ್ರವೀಣ್ ಕುಮಾರ್ , ಹಾಜಿ ಅಬೂಬಕ್ಕರ್ , ಸೌಖ್ಯವನ ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya
error: Content is protected !!