July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

ಪರೀಕ ಆತ್ರಾಡಿ ಮಸೀದಿಯಿಂದ ಆರಂಭಿಸಿ ಶ್ರೀ ಶ್ರೀನಿವಾಸ ದೇವಸ್ಥಾನದವರೆಗೆ ಮಹತ್ವಾಕಾಂಕ್ಷೆಯ ಮಾರ್ಗದ ಅಗಲೀಕರಣದೊಂದಿಗೆ ಡಾಮರೀಕರಣದ ಕೆಲಸಕ್ಕೆ ಶ್ರೀ ದೇವರ ಪ್ರಸಾದ ಹಾಕಿ ಅರ್ಚಕರು ಕಾಯಿ ಒಡೆಯುವ ಮೂಲಕ ಇಂದು ಚಾಲನೆಗೊಳಿಸಲಾಯಿತು.


ವಿನಯ ಕುಮಾರ್ ಸೆೊರಕೆ ಯವರ ಶಿಫಾರಸಿನೊಂದಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ ಯವರ ಅನುದಾನದಲ್ಲಿ, ಗುತ್ತಿಗೆದಾರರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ ರವರ ಸತತ ಪ್ರಯತ್ನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಇಸ್ಮಾಯಿಲ್ ರವರ ಮುತುವರ್ಜಿಯಲ್ಲಿ ಕೆಲಸವು ಕಾರ್ಯಗತಗೊಂಡಿದೆ.


ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ, ಇಸ್ಮಾಯಿಲ್, ಸೋಮನಾಥ್ ಶೆಟ್ಟಿ , ಡಾ. ಗೋಪಾಲ್ ಪೂಜಾರಿ, ಡಾ ಶೋಭಿತ್ ಶೆಟ್ಟಿ, ಪ್ರವೀಣ್ ಕುಮಾರ್ , ಹಾಜಿ ಅಬೂಬಕ್ಕರ್ , ಸೌಖ್ಯವನ ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಮುಂಡಾಜೆ ಪ.ಪೂ. ಕಾಲೇಜು ಪ್ರಾರಂಭೋತ್ಸವ

Suddi Udaya
error: Content is protected !!