25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

ಪರೀಕ ಆತ್ರಾಡಿ ಮಸೀದಿಯಿಂದ ಆರಂಭಿಸಿ ಶ್ರೀ ಶ್ರೀನಿವಾಸ ದೇವಸ್ಥಾನದವರೆಗೆ ಮಹತ್ವಾಕಾಂಕ್ಷೆಯ ಮಾರ್ಗದ ಅಗಲೀಕರಣದೊಂದಿಗೆ ಡಾಮರೀಕರಣದ ಕೆಲಸಕ್ಕೆ ಶ್ರೀ ದೇವರ ಪ್ರಸಾದ ಹಾಕಿ ಅರ್ಚಕರು ಕಾಯಿ ಒಡೆಯುವ ಮೂಲಕ ಇಂದು ಚಾಲನೆಗೊಳಿಸಲಾಯಿತು.


ವಿನಯ ಕುಮಾರ್ ಸೆೊರಕೆ ಯವರ ಶಿಫಾರಸಿನೊಂದಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ ಯವರ ಅನುದಾನದಲ್ಲಿ, ಗುತ್ತಿಗೆದಾರರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ ರವರ ಸತತ ಪ್ರಯತ್ನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಇಸ್ಮಾಯಿಲ್ ರವರ ಮುತುವರ್ಜಿಯಲ್ಲಿ ಕೆಲಸವು ಕಾರ್ಯಗತಗೊಂಡಿದೆ.


ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ, ಇಸ್ಮಾಯಿಲ್, ಸೋಮನಾಥ್ ಶೆಟ್ಟಿ , ಡಾ. ಗೋಪಾಲ್ ಪೂಜಾರಿ, ಡಾ ಶೋಭಿತ್ ಶೆಟ್ಟಿ, ಪ್ರವೀಣ್ ಕುಮಾರ್ , ಹಾಜಿ ಅಬೂಬಕ್ಕರ್ , ಸೌಖ್ಯವನ ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ.93.47 ಫಲಿತಾಂಶ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya

ಸಾರ್ವಜನಿಕರಿಗಾಗಿ CPR ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya
error: Content is protected !!