ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

ಪರೀಕ ಆತ್ರಾಡಿ ಮಸೀದಿಯಿಂದ ಆರಂಭಿಸಿ ಶ್ರೀ ಶ್ರೀನಿವಾಸ ದೇವಸ್ಥಾನದವರೆಗೆ ಮಹತ್ವಾಕಾಂಕ್ಷೆಯ ಮಾರ್ಗದ ಅಗಲೀಕರಣದೊಂದಿಗೆ ಡಾಮರೀಕರಣದ ಕೆಲಸಕ್ಕೆ ಶ್ರೀ ದೇವರ ಪ್ರಸಾದ ಹಾಕಿ ಅರ್ಚಕರು ಕಾಯಿ ಒಡೆಯುವ ಮೂಲಕ ಇಂದು ಚಾಲನೆಗೊಳಿಸಲಾಯಿತು.


ವಿನಯ ಕುಮಾರ್ ಸೆೊರಕೆ ಯವರ ಶಿಫಾರಸಿನೊಂದಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ ಯವರ ಅನುದಾನದಲ್ಲಿ, ಗುತ್ತಿಗೆದಾರರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ ರವರ ಸತತ ಪ್ರಯತ್ನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಇಸ್ಮಾಯಿಲ್ ರವರ ಮುತುವರ್ಜಿಯಲ್ಲಿ ಕೆಲಸವು ಕಾರ್ಯಗತಗೊಂಡಿದೆ.


ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ, ಇಸ್ಮಾಯಿಲ್, ಸೋಮನಾಥ್ ಶೆಟ್ಟಿ , ಡಾ. ಗೋಪಾಲ್ ಪೂಜಾರಿ, ಡಾ ಶೋಭಿತ್ ಶೆಟ್ಟಿ, ಪ್ರವೀಣ್ ಕುಮಾರ್ , ಹಾಜಿ ಅಬೂಬಕ್ಕರ್ , ಸೌಖ್ಯವನ ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ರಾಣಿ ಅಬ್ಬಕ್ಕ ರಥಯಾತ್ರೆ

Suddi Udaya

ಬಂಟರ ಸಂಘ ಕಾವಳಕಟ್ಟೆ ವಲಯ : ಸಾಧಕರಿಗೆ ಸನ್ಮಾನ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ಆವರಣದಲ್ಲಿ ವನ ಮಹೋತ್ಸವ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

Suddi Udaya
error: Content is protected !!