23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಬಂದಾರು : ಇಲ್ಲಿಯ ಕುಂಟಾಲಪಲ್ಕೆಯ ನೆಲ್ಲಿಗೇರು ಎಂಬಲ್ಲಿ ಒಂಟಿ ಸಲಗವು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ಫೆ.19 ರಂದು ರಾತ್ರಿ ನಡೆದಿದೆ.

ಕಾಡಾನೆಯು ಬಾಲಕೃಷ್ಣ ಗೌಡ, ಮೋನಪ್ಪ ಗೌಡರವರ ಗದ್ದೆಯ ಕೃಷಿಗಳಿಗೆ ಅಪಾರ ಹಾನಿ ಮಾಡಿದೆ. ನಂತರ ರಾಮಣ್ಣ ಗೌಡ ರವರ ತೋಟದ ಕಬ್ಬು, ಬಾಳೆ ಗಿಡಗಳನ್ನು ನಾಶ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ಕಾಯಿದೆ ವಿರುದ್ಧ ತಾಲೂಕಿನಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಮುಸ್ಲಿಮ್ ಮುಖಂಡರಿಂದ ನಿರ್ಧಾರ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ಅಸ್ಥಿತ್ವಕ್ಕೆ : ವೈ.ಸಿ.ಎಫ್. ನಿಂದ ಪೂರ್ವಭಾವಿ ಸಭೆ.

Suddi Udaya

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

Suddi Udaya

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya
error: Content is protected !!