23.3 C
ಪುತ್ತೂರು, ಬೆಳ್ತಂಗಡಿ
February 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಬಂದಾರು : ಇಲ್ಲಿಯ ಕುಂಟಾಲಪಲ್ಕೆಯ ನೆಲ್ಲಿಗೇರು ಎಂಬಲ್ಲಿ ಒಂಟಿ ಸಲಗವು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ಫೆ.19 ರಂದು ರಾತ್ರಿ ನಡೆದಿದೆ.

ಕಾಡಾನೆಯು ಬಾಲಕೃಷ್ಣ ಗೌಡ, ಮೋನಪ್ಪ ಗೌಡರವರ ಗದ್ದೆಯ ಕೃಷಿಗಳಿಗೆ ಅಪಾರ ಹಾನಿ ಮಾಡಿದೆ. ನಂತರ ರಾಮಣ್ಣ ಗೌಡ ರವರ ತೋಟದ ಕಬ್ಬು, ಬಾಳೆ ಗಿಡಗಳನ್ನು ನಾಶ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದೆ.

Related posts

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

Suddi Udaya

ಬದನಾಜೆ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಸೇವಾ ನಿವೃತ್ತಿ

Suddi Udaya
error: Content is protected !!