July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಬಂದಾರು : ಇಲ್ಲಿಯ ಕುಂಟಾಲಪಲ್ಕೆಯ ನೆಲ್ಲಿಗೇರು ಎಂಬಲ್ಲಿ ಒಂಟಿ ಸಲಗವು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ಫೆ.19 ರಂದು ರಾತ್ರಿ ನಡೆದಿದೆ.

ಕಾಡಾನೆಯು ಬಾಲಕೃಷ್ಣ ಗೌಡ, ಮೋನಪ್ಪ ಗೌಡರವರ ಗದ್ದೆಯ ಕೃಷಿಗಳಿಗೆ ಅಪಾರ ಹಾನಿ ಮಾಡಿದೆ. ನಂತರ ರಾಮಣ್ಣ ಗೌಡ ರವರ ತೋಟದ ಕಬ್ಬು, ಬಾಳೆ ಗಿಡಗಳನ್ನು ನಾಶ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದೆ.

Related posts

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ನಾವೂರು: ಮೋರ್ತಾಜೆಯ ಅಂತಪ್ಪ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!