25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಬಂದಾರು : ಇಲ್ಲಿಯ ಕುಂಟಾಲಪಲ್ಕೆಯ ನೆಲ್ಲಿಗೇರು ಎಂಬಲ್ಲಿ ಒಂಟಿ ಸಲಗವು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ಫೆ.19 ರಂದು ರಾತ್ರಿ ನಡೆದಿದೆ.

ಕಾಡಾನೆಯು ಬಾಲಕೃಷ್ಣ ಗೌಡ, ಮೋನಪ್ಪ ಗೌಡರವರ ಗದ್ದೆಯ ಕೃಷಿಗಳಿಗೆ ಅಪಾರ ಹಾನಿ ಮಾಡಿದೆ. ನಂತರ ರಾಮಣ್ಣ ಗೌಡ ರವರ ತೋಟದ ಕಬ್ಬು, ಬಾಳೆ ಗಿಡಗಳನ್ನು ನಾಶ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದೆ.

Related posts

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

Suddi Udaya

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

Suddi Udaya

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

Suddi Udaya
error: Content is protected !!