32.6 C
ಪುತ್ತೂರು, ಬೆಳ್ತಂಗಡಿ
June 6, 2025
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

ಬಳಂಜ: ಬಿವಿಎಲ್ ಬಳಂಜ ವಾಲಿಬಾಲ್ ಕ್ಲಬ್ ವತಿಯಿಂದ, ದಿಮಿಸೋಲೆ ತಂಡದ ಸಹಕಾರದಲ್ಲಿ ನಡೆದ ವಾಲಿಬಾಲ್ ಪಂದ್ಯದಲ್ಲಿ ಸಂತೋಷ್ ಪಿ ಕೋಟ್ಯಾನ್ ಮಾಲಕತ್ವದ ಕೋಟ್ಯಾನ್ ರಾಕರ್ಸ್ ತಂಡವು ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

ವಿಜೇತ ತಂಡದಲ್ಲಿ ನಾಯಕ ಸುರೇಶ್ ಪೂಜಾರಿ ಹೇವ,ನಿತೇಶ್ ಹುಂಬೆಜೆ,ಪುರಂದರ ಪೂಜಾರಿ ಪೆರಾಜೆ,ಭಾಸ್ಕರ ಶೆಟ್ಟಿ ,ರಂಜಿತ್,ರಾಜೇಶ್,ಅನ್ವಿತ್ ಇದ್ದರು.

ಬಳಂಜ ವಾಲಿಬಾಲ್ ಕ್ಲಬ್ ನ ಅಧ್ಯಕ್ಷ ರಾಕೇಶ್ ಹೆಗ್ಡೆ,ದಿಮಿಸೋಲೆ ತಂಡದ ಸಂಚಾಲಕ ಯಶೋಧರ ಶೆಟ್ಟಿ ಹಾಗೂ ತಂಡದ ಸದಸ್ಯರು, ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya
error: Content is protected !!