23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಹಾಗೂ ಪದಾಧಿಕಾರಿಗಳ ಸಮಾವೇಶ ಮತ್ತು ಕಾರ್ಯಾಗಾರ ಫೆ.20ರಂದು ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಆಯೋಜನೆ ಗೊಂಡಿದೆ.

ಜಿಲ್ಲೆ, ತಾಲೂಕು ಶಾಖೆಗಳ ನಿರ್ದೇಶಕ, ಸದಸ್ಯರು, ಪದಾಧಿಕಾರಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಖಜಾಂಜಿ ಸಂಜೀವ ನಾರಾಯಣ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್ ಕುಮಾರ್, ನಿರ್ದೇಶಕರಾದ ವಿಶ್ವ ಕೆ, ಗಾಯತ್ರಿ, ಗಣೇಶ್, ರವಿಕುಮಾರ್ ಬಿ.ಆರ್., ಸುರೇಶ ಎಂ. ಚಂದ್ರಶೇಖರ, , ಮಧು ಕುಮಾರ್ ಡಿ.ಪಿ., ರತ್ನಾವತಿ ಪಿ., ಸಿದ್ದೇಶ್, ಡಿ ಕೃಷ್ಣ, ರಾಜೇಶ್ ಪೆರಿಂಜೆ, ಅಮಿತಾನಂದ ಹೆಗ್ಡೆ, ರಮೇಶ್, ಸುಭಾಶ್ಚಂದ್ರ ಪೂಜಾರಿ, ವಿಜೇತ್ ಜೈನ್, ಹಾಗೂ ಸದಸ್ಯರು ಭಾಗವಹಿಸಿದ್ದರು.

Related posts

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya
error: Content is protected !!