22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಹಾಗೂ ಪದಾಧಿಕಾರಿಗಳ ಸಮಾವೇಶ ಮತ್ತು ಕಾರ್ಯಾಗಾರ ಫೆ.20ರಂದು ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಆಯೋಜನೆ ಗೊಂಡಿದೆ.

ಜಿಲ್ಲೆ, ತಾಲೂಕು ಶಾಖೆಗಳ ನಿರ್ದೇಶಕ, ಸದಸ್ಯರು, ಪದಾಧಿಕಾರಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಖಜಾಂಜಿ ಸಂಜೀವ ನಾರಾಯಣ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್ ಕುಮಾರ್, ನಿರ್ದೇಶಕರಾದ ವಿಶ್ವ ಕೆ, ಗಾಯತ್ರಿ, ಗಣೇಶ್, ರವಿಕುಮಾರ್ ಬಿ.ಆರ್., ಸುರೇಶ ಎಂ. ಚಂದ್ರಶೇಖರ, , ಮಧು ಕುಮಾರ್ ಡಿ.ಪಿ., ರತ್ನಾವತಿ ಪಿ., ಸಿದ್ದೇಶ್, ಡಿ ಕೃಷ್ಣ, ರಾಜೇಶ್ ಪೆರಿಂಜೆ, ಅಮಿತಾನಂದ ಹೆಗ್ಡೆ, ರಮೇಶ್, ಸುಭಾಶ್ಚಂದ್ರ ಪೂಜಾರಿ, ವಿಜೇತ್ ಜೈನ್, ಹಾಗೂ ಸದಸ್ಯರು ಭಾಗವಹಿಸಿದ್ದರು.

Related posts

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಉದ್ಘಾಟನೆ

Suddi Udaya

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

Suddi Udaya

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya
error: Content is protected !!