September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

ಬೆಳ್ತಂಗಡಿ : ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿಯ ಅಂಬುಲೆನ್ಸ್ ಚಾಲಕನಾಗಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ವಾಹನ ಚಾಲಕನಾಗಿ ಸುಮಾರು 26 ವರ್ಷಗಳ ಸುಧೀರ್ಘ ಸೇವೆಯ ನಂತರ ಸರ್ಕಾರಿ ಸೇವೆಗೆ ವಯೋ ನಿವೃತ್ತಿ ಹೊಂದಿದ ಅಬ್ದುಲ್ ರಝಾಕ್ ಅವರಿಗೆ ವಿದಾಯ ಕೂಟ ಕಾರ್ಯಕ್ರಮ ಫೆ. 19 ರಂದು ತಾಲೂಕು ಆರೋಗ್ಯಾಧಿಕಾರಿ ಕಛೇರಿಯಲ್ಲಿ ಎಲ್ಲಾ ಗಣ್ಯ ವೈದ್ಯಾಧಿಕಾರಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ, ಸುಳ್ಯ ತಾಲೂಕು ಆರೋಗ್ಯಾಧಿಕಾರಿ, ಹಾಗೂ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಗಳು ಭಾಗವಹಿಸಿ ಶುಭ ಕೋರಿದರು. ತಾಲೂಕು ಆಸ್ಪತ್ರೆ ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸಿಬ್ಬಂದಿಗಳು ಎಲ್ಲಾ ವೈದ್ಯಾಧಿಕಾರಿಗಳು ಭಾಗವಹಿಸಿ, ವೃತ್ತಿಯಲ್ಲಿ ಸೌಮ್ಯ ಸ್ವಭಾವ, ನಿಷ್ಠೆ, ಸಮಯಪ್ರಜ್ಞೆ, ಅಪಘಾತ ರಹಿತ ಉತ್ತಮ ಚಾಲನೆಯ ಸೇವೆಯನ್ನು ಪ್ರಶಾಂಸಿಸಿ ಶಾಲು, ಫಲಪುಷ್ಪ ನೀಡಿ ಗೌರವಿಸಲಾಯಿತು.

Related posts

ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ 79 ನೇ ಸ್ವಾತಂತ್ರ್ಯ ಆಚರಣೆ

Suddi Udaya

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

Suddi Udaya

ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ

Suddi Udaya

ಎ.20: ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: 10 ಸಾವಿರ ಕಾರ್ಯಕರ್ತರು ಭಾಗಿ

Suddi Udaya

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

Suddi Udaya
error: Content is protected !!