22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಮುಂಡೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಮಾನಂದ ಸಾಲಿಯಾನ್ ಮುಂಡೂರು, ಸದಸ್ಯರಾಗಿ ಹರಿಶ್ಚಂದ್ರ ಹೆಗ್ಡೆ, ಶ್ರೀಮತಿ ನೀತಾ ಮಹೇಶ್ ಕುಮಾರ್, ಶ್ರೀಮತಿ ಪುಷ್ಪಾ ಶೆಟ್ಟಿ, ಅಶೋಕ್ ಕುಮಾರ್ ಕೊಡಕ್ಕಲ್, ರುಕ್ಮಯ ನಾಯ್ಕ, ರಮೇಶ್ ದೇವಾಡಿಗ, ಪುರಂದರ ಆಚಾರ್ಯ ನೇಮಕವಾಗಿದ್ದಾರೆ. ಅರ್ಚಕರಾಗಿ ಅರವಿಂದ ಭಟ್ ಕಾಯ೯ನಿವ೯ಹಿಸುತ್ತಿದ್ದಾರೆ.

Related posts

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

Suddi Udaya

ಉದಯವಾಣಿ ಪತ್ರಿಕೆಯ ಮಡಂತ್ಯಾರು ವಲಯದ ಬಿಡಿ ವರದಿಗಾರ ರಾಗಿ ಕೆ.ಎನ್ ಗೌಡ ನೇಮಕ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಗೆ ಗೌರವ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya
error: Content is protected !!