22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

ಉಜಿರೆ: ಉಜಿರೆ ಗ್ರಾಮದ ಅರಿಪ್ಪಾಡಿ ಮಠದ ನಿವಾಸಿ ಬಾಲಕೃಷ್ಣ ಅರಿಪ್ಪಾಡಿತ್ತಾಯ ( 84ವ ) ಅವರು ವಯೋ ಸಹಜ ಅಸೌಖ್ಯದಿಂದ ಇಂದು ಬೆಳಗ್ಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಗ್ರಾಮ ಗ್ರಾಮಕರಣಿಕರಾಗಿ ಬೆಳ್ತಂಗಡಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸೇವೆ ಸಲ್ಲಿಸಿ, ಎಲ್ಲರ ಪ್ರೀತಿ -ವಿಶ್ವಾಸಕ್ಕೆ ಪಾತ್ರರಾಗಿದ್ದರು. ಉಜಿರೆಯಲ್ಲಿ ಅರಿಪ್ಪಾಡಿ ಕಾಂಪ್ಲೆಕ್ಸ್ ಎಂಬ ವಾಣಿಜ್ಯ ಸಂಕೀರ್ಣ ನಿಮಿ೯ಸಿ ಅದನ್ನು ನಿವ೯ಹಿಸಿಕೊಂಡು ಬಂದಿದ್ದರು.
ಮೃತರು ಎರಡು ಗಂಡು, ಎರಡು ಹೆಣ್ಣು ಮಕ್ಕಳು ಬಂಧು ವಗ೯ದವರನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಸವಣಾಲು ದೇವಕಿ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ನಾವೂರು: ಅಬೂಬಕ್ಕರ್ ರವರ ಮನೆ ಬಳಿ ಧರೆ ಕುಸಿತ

Suddi Udaya

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya
error: Content is protected !!