37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

ಉರುವಾಲು : ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಪದವು ಇಲ್ಲಿಯ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆಯು ಬಹಳ ವಿಜೃಂಭಣೆಯಿಂದ ನಡೆಯಿತು.

ಬೆಳಗ್ಗೆ ಗಣಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಾಯಂಕಾಲ ಆಹ್ವಾನಿತ ತಂಡಗಳ ಭಜನಾ ಕಾರ್ಯಕ್ರಮ, ಮಹಾಪೂಜೆ, ಶ್ರೀ ದೇವಿಯ ಗೋಂದೊಳು ಪೂಜೆ, ಪ್ರಸಾದ ವಿತರಣೆ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

Related posts

ಗುರುವಾಯನಕೆರೆ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಗುಳಿ ನಾರಾಯಣ ಭಟ್, ಉಪಾಧ್ಯಕ್ಷರಾಗಿ ವಡಿವೇಲು

Suddi Udaya

ತುಂಗಪ್ಪ ಬಂಗೇರ ನೇತೃತ್ವದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 17 ನೇ ವರ್ಷದ ಸಾಮೂಹಿಕ ವಿವಾಹ: ಸತಿ ಪತಿಗಳಾಗಿ 7 ಜೋಡಿ ಗೃಹಾಸ್ಥಶ್ರಮಕ್ಕೆ,ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯಪ್ರಶಸ್ತಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ‌ ದಿನ ಆಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya
error: Content is protected !!