39.3 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

ಉರುವಾಲು : ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಪದವು ಇಲ್ಲಿಯ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆಯು ಬಹಳ ವಿಜೃಂಭಣೆಯಿಂದ ನಡೆಯಿತು.

ಬೆಳಗ್ಗೆ ಗಣಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಾಯಂಕಾಲ ಆಹ್ವಾನಿತ ತಂಡಗಳ ಭಜನಾ ಕಾರ್ಯಕ್ರಮ, ಮಹಾಪೂಜೆ, ಶ್ರೀ ದೇವಿಯ ಗೋಂದೊಳು ಪೂಜೆ, ಪ್ರಸಾದ ವಿತರಣೆ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

Related posts

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya
error: Content is protected !!