23.9 C
ಪುತ್ತೂರು, ಬೆಳ್ತಂಗಡಿ
February 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ನಿವಾಸಿ ರಘು ನಿಧನ

ಕಲ್ಮoಜ : ಕಲ್ಮಂಜ ಗ್ರಾಮ ನಿವಾಸಿ ರಘು (62 ವರ್ಷ )ಅವರು ಅಲ್ಪಕಾಲದ ಅನಾರೋಗ್ಯದಿಂದ ಫೆ 19 ರಂದು ನಿಧನರಾದರು.

ಮೃತರು ಪತ್ನಿ ಸುಂದರಿ, ಮಕ್ಕಳಾದ ಧನಂಜಯ, ಮಧುರಾಜ್, ಲೋಹಿತ್, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಆಪ್ತ ಸಹಾಯಕರಾದ ವಿನೋದ್ ರಾಜ್ , ಹಾಗೂ ನಳಿನಿ, ಬಂಧು ಮಿತ್ರರು, ಕುಟುಂಬಸ್ಥರನ್ನು ಅಗಲಿದ್ದಾರೆ.

ಶಾಸಕರಾದ ಹರೀಶ್ ಪೂಂಜರವರು ಹಾಗೂ ವಿವಿಧ ಕ್ಷೇತ್ರದ ಗಣ್ಯರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಮೃತರ ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

Related posts

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ಚುನಾವಣೆ ಮತ್ತು ಅಪರಾಧದ ತಡೆ ಬಗ್ಗೆ ಮಾಹಿತಿ

Suddi Udaya
error: Content is protected !!