22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ನಿವಾಸಿ ರಘು ನಿಧನ

ಕಲ್ಮoಜ : ಕಲ್ಮಂಜ ಗ್ರಾಮ ನಿವಾಸಿ ರಘು (62 ವರ್ಷ )ಅವರು ಅಲ್ಪಕಾಲದ ಅನಾರೋಗ್ಯದಿಂದ ಫೆ 19 ರಂದು ನಿಧನರಾದರು.

ಮೃತರು ಪತ್ನಿ ಸುಂದರಿ, ಮಕ್ಕಳಾದ ಧನಂಜಯ, ಮಧುರಾಜ್, ಲೋಹಿತ್, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಆಪ್ತ ಸಹಾಯಕರಾದ ವಿನೋದ್ ರಾಜ್ , ಹಾಗೂ ನಳಿನಿ, ಬಂಧು ಮಿತ್ರರು, ಕುಟುಂಬಸ್ಥರನ್ನು ಅಗಲಿದ್ದಾರೆ.

ಶಾಸಕರಾದ ಹರೀಶ್ ಪೂಂಜರವರು ಹಾಗೂ ವಿವಿಧ ಕ್ಷೇತ್ರದ ಗಣ್ಯರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಮೃತರ ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

Related posts

ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya
error: Content is protected !!