21.4 C
ಪುತ್ತೂರು, ಬೆಳ್ತಂಗಡಿ
February 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

ಬೆಳ್ತಂಗಡಿ: ಕೊಕ್ಕಡ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕುದ್ರಾಯ ಸಮೀಪದ ಬೋಳಿಯಾರು ಎಂಬಲ್ಲಿ ಮೋರಿಯ ತಡೆಗೋಡೆ ಕುಸಿದು ಬಿದ್ದು ಕಾಲಗಳೇ ಕಳೆದು ಹೋಗಿದ್ದು ಇದೀಗ ರಸ್ತೆಯ ಬದಿಯ ವರೆಗೆ ಕುಸಿದಿದ್ದು ಅಪಾಯಕಾರಿಯಾಗಿದೆ.

ಈ ಹೆದ್ದಾರಿಯಲ್ಲಿ ವಾಹನ ದಟ್ಟನೆ ಅಧಿಕವಾಗಿದ್ದು ರಾತ್ರಿ ವೇಳೆ ರಸ್ತೆ ಬದಿ ಕುಸಿದಿರುವುದು ಗೋಚರಿಸದ್ದಂತಿದೆ. ಮಹಾ ಶಿವರಾತ್ರಿ ಸಂದರ್ಭದಲ್ಲಿ ಅಧಿಕ ವಾಹನಗಳು ಬರುವ ಸಾಧ್ಯತೆ ಹೆಚ್ಚಿದ್ದು, ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ. ಅಪಾಯ ಸಂಭವಿಸುವ ಮುನ್ನವೇ ಸಂಬಂಧ ಪಟ್ಟ ಇಲಾಖೆಯವರು ಈ ಬಗ್ಗೆ ಗಮನ ಹರಿಸಿ ಸಮಸ್ಯೆಯನ್ನು ಸರಿದೂಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಜಪಾನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಕಾರ್ಯಕ್ರಮ SAKURA ಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆಯ್ಕೆ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya
error: Content is protected !!