30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

ಪರೀಕ ಆತ್ರಾಡಿ ಮಸೀದಿಯಿಂದ ಆರಂಭಿಸಿ ಶ್ರೀ ಶ್ರೀನಿವಾಸ ದೇವಸ್ಥಾನದವರೆಗೆ ಮಹತ್ವಾಕಾಂಕ್ಷೆಯ ಮಾರ್ಗದ ಅಗಲೀಕರಣದೊಂದಿಗೆ ಡಾಮರೀಕರಣದ ಕೆಲಸಕ್ಕೆ ಶ್ರೀ ದೇವರ ಪ್ರಸಾದ ಹಾಕಿ ಅರ್ಚಕರು ಕಾಯಿ ಒಡೆಯುವ ಮೂಲಕ ಇಂದು ಚಾಲನೆಗೊಳಿಸಲಾಯಿತು.


ವಿನಯ ಕುಮಾರ್ ಸೆೊರಕೆ ಯವರ ಶಿಫಾರಸಿನೊಂದಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ ಯವರ ಅನುದಾನದಲ್ಲಿ, ಗುತ್ತಿಗೆದಾರರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ ರವರ ಸತತ ಪ್ರಯತ್ನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಇಸ್ಮಾಯಿಲ್ ರವರ ಮುತುವರ್ಜಿಯಲ್ಲಿ ಕೆಲಸವು ಕಾರ್ಯಗತಗೊಂಡಿದೆ.


ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ, ಇಸ್ಮಾಯಿಲ್, ಸೋಮನಾಥ್ ಶೆಟ್ಟಿ , ಡಾ. ಗೋಪಾಲ್ ಪೂಜಾರಿ, ಡಾ ಶೋಭಿತ್ ಶೆಟ್ಟಿ, ಪ್ರವೀಣ್ ಕುಮಾರ್ , ಹಾಜಿ ಅಬೂಬಕ್ಕರ್ , ಸೌಖ್ಯವನ ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya
error: Content is protected !!