23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

ಪರೀಕ ಆತ್ರಾಡಿ ಮಸೀದಿಯಿಂದ ಆರಂಭಿಸಿ ಶ್ರೀ ಶ್ರೀನಿವಾಸ ದೇವಸ್ಥಾನದವರೆಗೆ ಮಹತ್ವಾಕಾಂಕ್ಷೆಯ ಮಾರ್ಗದ ಅಗಲೀಕರಣದೊಂದಿಗೆ ಡಾಮರೀಕರಣದ ಕೆಲಸಕ್ಕೆ ಶ್ರೀ ದೇವರ ಪ್ರಸಾದ ಹಾಕಿ ಅರ್ಚಕರು ಕಾಯಿ ಒಡೆಯುವ ಮೂಲಕ ಇಂದು ಚಾಲನೆಗೊಳಿಸಲಾಯಿತು.


ವಿನಯ ಕುಮಾರ್ ಸೆೊರಕೆ ಯವರ ಶಿಫಾರಸಿನೊಂದಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ ಯವರ ಅನುದಾನದಲ್ಲಿ, ಗುತ್ತಿಗೆದಾರರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ ರವರ ಸತತ ಪ್ರಯತ್ನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಇಸ್ಮಾಯಿಲ್ ರವರ ಮುತುವರ್ಜಿಯಲ್ಲಿ ಕೆಲಸವು ಕಾರ್ಯಗತಗೊಂಡಿದೆ.


ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ, ಇಸ್ಮಾಯಿಲ್, ಸೋಮನಾಥ್ ಶೆಟ್ಟಿ , ಡಾ. ಗೋಪಾಲ್ ಪೂಜಾರಿ, ಡಾ ಶೋಭಿತ್ ಶೆಟ್ಟಿ, ಪ್ರವೀಣ್ ಕುಮಾರ್ , ಹಾಜಿ ಅಬೂಬಕ್ಕರ್ , ಸೌಖ್ಯವನ ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಪೆರ್ಲ ಬೈಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ

Suddi Udaya

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಡಿ.21-22: ಬದನಾಜೆ ಶಾಲೆಯ ಅಮೃತ ಮಹೋತ್ಸವ ಸಂಭ್ರಮ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya
error: Content is protected !!