23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

ಪರೀಕ ಆತ್ರಾಡಿ ಮಸೀದಿಯಿಂದ ಆರಂಭಿಸಿ ಶ್ರೀ ಶ್ರೀನಿವಾಸ ದೇವಸ್ಥಾನದವರೆಗೆ ಮಹತ್ವಾಕಾಂಕ್ಷೆಯ ಮಾರ್ಗದ ಅಗಲೀಕರಣದೊಂದಿಗೆ ಡಾಮರೀಕರಣದ ಕೆಲಸಕ್ಕೆ ಶ್ರೀ ದೇವರ ಪ್ರಸಾದ ಹಾಕಿ ಅರ್ಚಕರು ಕಾಯಿ ಒಡೆಯುವ ಮೂಲಕ ಇಂದು ಚಾಲನೆಗೊಳಿಸಲಾಯಿತು.


ವಿನಯ ಕುಮಾರ್ ಸೆೊರಕೆ ಯವರ ಶಿಫಾರಸಿನೊಂದಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ ಯವರ ಅನುದಾನದಲ್ಲಿ, ಗುತ್ತಿಗೆದಾರರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ ರವರ ಸತತ ಪ್ರಯತ್ನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಇಸ್ಮಾಯಿಲ್ ರವರ ಮುತುವರ್ಜಿಯಲ್ಲಿ ಕೆಲಸವು ಕಾರ್ಯಗತಗೊಂಡಿದೆ.


ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ, ಇಸ್ಮಾಯಿಲ್, ಸೋಮನಾಥ್ ಶೆಟ್ಟಿ , ಡಾ. ಗೋಪಾಲ್ ಪೂಜಾರಿ, ಡಾ ಶೋಭಿತ್ ಶೆಟ್ಟಿ, ಪ್ರವೀಣ್ ಕುಮಾರ್ , ಹಾಜಿ ಅಬೂಬಕ್ಕರ್ , ಸೌಖ್ಯವನ ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಚರ್ಚಾ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಪ್ರಣಾಮ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!