July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಬಂದಾರು : ಇಲ್ಲಿಯ ಕುಂಟಾಲಪಲ್ಕೆಯ ನೆಲ್ಲಿಗೇರು ಎಂಬಲ್ಲಿ ಒಂಟಿ ಸಲಗವು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ಫೆ.19 ರಂದು ರಾತ್ರಿ ನಡೆದಿದೆ.

ಕಾಡಾನೆಯು ಬಾಲಕೃಷ್ಣ ಗೌಡ, ಮೋನಪ್ಪ ಗೌಡರವರ ಗದ್ದೆಯ ಕೃಷಿಗಳಿಗೆ ಅಪಾರ ಹಾನಿ ಮಾಡಿದೆ. ನಂತರ ರಾಮಣ್ಣ ಗೌಡ ರವರ ತೋಟದ ಕಬ್ಬು, ಬಾಳೆ ಗಿಡಗಳನ್ನು ನಾಶ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದೆ.

Related posts

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

Suddi Udaya

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

Suddi Udaya

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!