25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

ಬಂದಾರು : ಇಲ್ಲಿಯ ಕುಂಟಾಲಪಲ್ಕೆಯ ನೆಲ್ಲಿಗೇರು ಎಂಬಲ್ಲಿ ಒಂಟಿ ಸಲಗವು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ಫೆ.19 ರಂದು ರಾತ್ರಿ ನಡೆದಿದೆ.

ಕಾಡಾನೆಯು ಬಾಲಕೃಷ್ಣ ಗೌಡ, ಮೋನಪ್ಪ ಗೌಡರವರ ಗದ್ದೆಯ ಕೃಷಿಗಳಿಗೆ ಅಪಾರ ಹಾನಿ ಮಾಡಿದೆ. ನಂತರ ರಾಮಣ್ಣ ಗೌಡ ರವರ ತೋಟದ ಕಬ್ಬು, ಬಾಳೆ ಗಿಡಗಳನ್ನು ನಾಶ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದೆ.

Related posts

ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿರೋಟಾಲಯ ಸಂಗೀತ ಸ್ಪರ್ಧೆ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ. 2. 43 ಲಕ್ಷ ನಿವ್ವಳ ಲಾಭ.

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ರೆಡ್ ಕ್ರಾಸ್ ತಂಡ ಕಳೆಂಜ ರಾಮಣ್ಣ ಗೌಡರ ಮನೆಗೆ ಭೇಟಿ

Suddi Udaya
error: Content is protected !!