29.1 C
ಪುತ್ತೂರು, ಬೆಳ್ತಂಗಡಿ
June 7, 2025
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

ಬಳಂಜ: ಬಿವಿಎಲ್ ಬಳಂಜ ವಾಲಿಬಾಲ್ ಕ್ಲಬ್ ವತಿಯಿಂದ, ದಿಮಿಸೋಲೆ ತಂಡದ ಸಹಕಾರದಲ್ಲಿ ನಡೆದ ವಾಲಿಬಾಲ್ ಪಂದ್ಯದಲ್ಲಿ ಸಂತೋಷ್ ಪಿ ಕೋಟ್ಯಾನ್ ಮಾಲಕತ್ವದ ಕೋಟ್ಯಾನ್ ರಾಕರ್ಸ್ ತಂಡವು ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

ವಿಜೇತ ತಂಡದಲ್ಲಿ ನಾಯಕ ಸುರೇಶ್ ಪೂಜಾರಿ ಹೇವ,ನಿತೇಶ್ ಹುಂಬೆಜೆ,ಪುರಂದರ ಪೂಜಾರಿ ಪೆರಾಜೆ,ಭಾಸ್ಕರ ಶೆಟ್ಟಿ ,ರಂಜಿತ್,ರಾಜೇಶ್,ಅನ್ವಿತ್ ಇದ್ದರು.

ಬಳಂಜ ವಾಲಿಬಾಲ್ ಕ್ಲಬ್ ನ ಅಧ್ಯಕ್ಷ ರಾಕೇಶ್ ಹೆಗ್ಡೆ,ದಿಮಿಸೋಲೆ ತಂಡದ ಸಂಚಾಲಕ ಯಶೋಧರ ಶೆಟ್ಟಿ ಹಾಗೂ ತಂಡದ ಸದಸ್ಯರು, ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya

ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ

Suddi Udaya
error: Content is protected !!