23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

ಬಳಂಜ: ಬಿವಿಎಲ್ ಬಳಂಜ ವಾಲಿಬಾಲ್ ಕ್ಲಬ್ ವತಿಯಿಂದ, ದಿಮಿಸೋಲೆ ತಂಡದ ಸಹಕಾರದಲ್ಲಿ ನಡೆದ ವಾಲಿಬಾಲ್ ಪಂದ್ಯದಲ್ಲಿ ಸಂತೋಷ್ ಪಿ ಕೋಟ್ಯಾನ್ ಮಾಲಕತ್ವದ ಕೋಟ್ಯಾನ್ ರಾಕರ್ಸ್ ತಂಡವು ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

ವಿಜೇತ ತಂಡದಲ್ಲಿ ನಾಯಕ ಸುರೇಶ್ ಪೂಜಾರಿ ಹೇವ,ನಿತೇಶ್ ಹುಂಬೆಜೆ,ಪುರಂದರ ಪೂಜಾರಿ ಪೆರಾಜೆ,ಭಾಸ್ಕರ ಶೆಟ್ಟಿ ,ರಂಜಿತ್,ರಾಜೇಶ್,ಅನ್ವಿತ್ ಇದ್ದರು.

ಬಳಂಜ ವಾಲಿಬಾಲ್ ಕ್ಲಬ್ ನ ಅಧ್ಯಕ್ಷ ರಾಕೇಶ್ ಹೆಗ್ಡೆ,ದಿಮಿಸೋಲೆ ತಂಡದ ಸಂಚಾಲಕ ಯಶೋಧರ ಶೆಟ್ಟಿ ಹಾಗೂ ತಂಡದ ಸದಸ್ಯರು, ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!