25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

ಬಳಂಜ: ಬಿವಿಎಲ್ ಬಳಂಜ ವಾಲಿಬಾಲ್ ಕ್ಲಬ್ ವತಿಯಿಂದ, ದಿಮಿಸೋಲೆ ತಂಡದ ಸಹಕಾರದಲ್ಲಿ ನಡೆದ ವಾಲಿಬಾಲ್ ಪಂದ್ಯದಲ್ಲಿ ಸಂತೋಷ್ ಪಿ ಕೋಟ್ಯಾನ್ ಮಾಲಕತ್ವದ ಕೋಟ್ಯಾನ್ ರಾಕರ್ಸ್ ತಂಡವು ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

ವಿಜೇತ ತಂಡದಲ್ಲಿ ನಾಯಕ ಸುರೇಶ್ ಪೂಜಾರಿ ಹೇವ,ನಿತೇಶ್ ಹುಂಬೆಜೆ,ಪುರಂದರ ಪೂಜಾರಿ ಪೆರಾಜೆ,ಭಾಸ್ಕರ ಶೆಟ್ಟಿ ,ರಂಜಿತ್,ರಾಜೇಶ್,ಅನ್ವಿತ್ ಇದ್ದರು.

ಬಳಂಜ ವಾಲಿಬಾಲ್ ಕ್ಲಬ್ ನ ಅಧ್ಯಕ್ಷ ರಾಕೇಶ್ ಹೆಗ್ಡೆ,ದಿಮಿಸೋಲೆ ತಂಡದ ಸಂಚಾಲಕ ಯಶೋಧರ ಶೆಟ್ಟಿ ಹಾಗೂ ತಂಡದ ಸದಸ್ಯರು, ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಮೆಥಮೆಟಿಕ್ಸ್ ಒಲೆಂಪಿಯಾಡ್; ರಿಷಿಕಾ ಎಂ ಉಜಿರೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!