23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಹಾಗೂ ಪದಾಧಿಕಾರಿಗಳ ಸಮಾವೇಶ ಮತ್ತು ಕಾರ್ಯಾಗಾರ ಫೆ.20ರಂದು ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಆಯೋಜನೆ ಗೊಂಡಿದೆ.

ಜಿಲ್ಲೆ, ತಾಲೂಕು ಶಾಖೆಗಳ ನಿರ್ದೇಶಕ, ಸದಸ್ಯರು, ಪದಾಧಿಕಾರಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಖಜಾಂಜಿ ಸಂಜೀವ ನಾರಾಯಣ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್ ಕುಮಾರ್, ನಿರ್ದೇಶಕರಾದ ವಿಶ್ವ ಕೆ, ಗಾಯತ್ರಿ, ಗಣೇಶ್, ರವಿಕುಮಾರ್ ಬಿ.ಆರ್., ಸುರೇಶ ಎಂ. ಚಂದ್ರಶೇಖರ, , ಮಧು ಕುಮಾರ್ ಡಿ.ಪಿ., ರತ್ನಾವತಿ ಪಿ., ಸಿದ್ದೇಶ್, ಡಿ ಕೃಷ್ಣ, ರಾಜೇಶ್ ಪೆರಿಂಜೆ, ಅಮಿತಾನಂದ ಹೆಗ್ಡೆ, ರಮೇಶ್, ಸುಭಾಶ್ಚಂದ್ರ ಪೂಜಾರಿ, ವಿಜೇತ್ ಜೈನ್, ಹಾಗೂ ಸದಸ್ಯರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಕಂಪ್ಯೂಟರ್ ಕೋರ್ಸ್ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

Suddi Udaya

ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು: ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

Suddi Udaya

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!