22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಹಾಗೂ ಪದಾಧಿಕಾರಿಗಳ ಸಮಾವೇಶ ಮತ್ತು ಕಾರ್ಯಾಗಾರ ಫೆ.20ರಂದು ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಆಯೋಜನೆ ಗೊಂಡಿದೆ.

ಜಿಲ್ಲೆ, ತಾಲೂಕು ಶಾಖೆಗಳ ನಿರ್ದೇಶಕ, ಸದಸ್ಯರು, ಪದಾಧಿಕಾರಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಖಜಾಂಜಿ ಸಂಜೀವ ನಾರಾಯಣ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್ ಕುಮಾರ್, ನಿರ್ದೇಶಕರಾದ ವಿಶ್ವ ಕೆ, ಗಾಯತ್ರಿ, ಗಣೇಶ್, ರವಿಕುಮಾರ್ ಬಿ.ಆರ್., ಸುರೇಶ ಎಂ. ಚಂದ್ರಶೇಖರ, , ಮಧು ಕುಮಾರ್ ಡಿ.ಪಿ., ರತ್ನಾವತಿ ಪಿ., ಸಿದ್ದೇಶ್, ಡಿ ಕೃಷ್ಣ, ರಾಜೇಶ್ ಪೆರಿಂಜೆ, ಅಮಿತಾನಂದ ಹೆಗ್ಡೆ, ರಮೇಶ್, ಸುಭಾಶ್ಚಂದ್ರ ಪೂಜಾರಿ, ವಿಜೇತ್ ಜೈನ್, ಹಾಗೂ ಸದಸ್ಯರು ಭಾಗವಹಿಸಿದ್ದರು.

Related posts

ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ ನಿಧನ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya
error: Content is protected !!